Saturday, July 4, 2026

#kiara wedding #sidwedding

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಈ ಕಾರಣಕ್ಕೆ ರಾಮ್ ಚರಣ್ ಕುಟುಂಬಕ್ಕೂ ಕಿಯಾರಾ ಆಹ್ವಾನ ನೀಡಿದ್ದರು. ಮೊದಲ ಭೇಟಿಯಲ್ಲಿ ಇವರ ಮಧ್ಯೆ ಫ್ರೆಂಡ್​ಶಿಪ್​ ಬೆಳೆಯಿತು. ಆ ಫ್ರೆಂಡ್​ಶಿಪ್ ಪ್ರೀತಿಯಾಗಿ ಬದಲಾಯಿತು. ಅಭಿನಂದನೆಗಳು. ಸುಂದರವಾಗಿ ಕಾಣುತ್ತಿದ್ದೀರಿ....
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img