Saturday, March 14, 2026

kiccha sudeep new movie

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img