Friday, November 28, 2025

kiccha sudeep

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...

Sandalwood News: ಕಿಚ್ಚನ ಬೇಸರದ ಕಥೆ! ಪ್ರಶಸ್ತಿ ತಿರಸ್ಕಾರ ಹಿಂದಿನ ಗುಟ್ಟು

Sandalwood News: 2019ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಇದೀಗ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ. ಸುದೀಪ್ ಅವರ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಆಚ್ಚರಿ ಅಂದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಅಂದಹಾಗೆ, ಅವರು ಇಂತಹ ಪ್ರಶಸ್ತಿಗಳನ್ನು ನಿರಾಕರಿಸುತ್ತಿರೋದು ಇದೇ ಮೊದಲೇನಲ್ಲ. ಹಲವು ವರ್ಷಗಳಿಂದಲೂ ಅವರು ಯಾವುದೇ ಸನ್ಮಾನ ಆಗಲಿ, ಪ್ರಶಸ್ತಿಯಾಗಲಿ...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

BIGGBOSS KANNADA 11: ನೀವಿಬ್ರು ರಾಧಾ ಕೃಷ್ಣ ಇದ್ದಂಗೆ ತ್ರಿವಿಕ್ರಮ್ ತಾಯಿ ಹೀಗಂದಿದ್ಯೇಕೆ

ಬಿಗ್ ಬಾಸ್ ಸೀಸನ್ 11 ಈಗ ಯಶಸ್ವಿಯಾಗಿ 14ನೇ ದಿನಕ್ಕೆ ಕಾಲಿಟ್ಟಿದೆ. 2025 ಹೊಸ ವರ್ಷ ಆರಂಭವಾಗುವ ಮುನ್ನವೇ ಬಿಬಿ ಮನೆಯಲ್ಲಿ ಫ್ಯಾಮಿಲಿ ರೌಂಡ್ ನಡೆಯುತ್ತಿದೆ. ಇಷ್ಟು ದಿನ ಮನೆಯವರನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಸ್ಪರ್ಧಿಗಳು ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಇಂದು ರಿಲೀಸ್ ಆಗಿರುವ ಪ್ರೋಮೋದಲ್ಲಿ ಭವ್ಯಾ ಗೌಡ ತಾಯಿ ಹಾಗೂ ತ್ರಿವಿಕ್ರಮ್ ತಾಯಿ ಎಂಟ್ರಿ...

Sandalwood News: ಸರ್ಜರಿಗೆ ಹೊರಟ ಶಿವಣ್ಣ ಅಪ್ಪಿ ತಬ್ಬಿದ ಸುದೀಪ್

Sandalwood News: ನಟ ಶಿವರಾಜಕುಮಾರ್ ಅಂದಾಕ್ಷಣ ನೆನಪಾಗೋದೇ ಅವರ ಅದ್ಭುತ ಸ್ಟೆಪ್ಸ್. ಅಷ್ಟೇ ಅಲ್ಲ, ಆಕ್ಷನ್ ಸೀಕ್ವೆನ್ಸ್ ನಲ್ಲಿ ಕೈಯಲ್ಲಿ ಹಿಡಿಯೋ ಲಾಂಗು ಅಥವಾ ಮಚ್ಚು. ಕಣ್ಣಲ್ಲೇ ಎಲ್ಲರನ್ನೂ ಮೆಚ್ಚಿಸುವಂತಹ ಶಿವಣ್ಣ ಅನಾರೋಗ್ಯದಿಂದ ಇರೋದು ಎಲ್ಲರಿಗೂ ಗೊತ್ತು. ಸ್ವತಃ ಶಿವಣ್ಣ ಅವರೇ ಅನಾರೋಗ್ಯ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದರು. ನಾನೂ ಮನುಷ್ಯ, ನನಗೂ ಅನಾರೋಗ್ಯವಿದೆ....

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌. https://youtu.be/ALZASy5zbZ8 "ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...

ಬಿಗ್‌ಬಾಸ್ ಮನೆಯಿಂದ ಮಾನಸಾ ಔಟ್: ಮೌನವಾಗಿ ಕಳುಹಿಸಿಕೊಟ್ಟ ಸ್ಪರ್ಧಿಗಳು

Bigg boss: ಬಿಗ್‌ಬಾಸ್ ಕನ್ನಡ ಸೀಸನ್ 11ರಿಂದ ತುಕಾಲಿ ಸಂತೋಷ್ ಪತ್ನಿ ಮಾನಸಾ ಎಲಿಮಿನೇಟ್ ಆಗಿದ್ದಾರೆ. ನಿನ್ನೆ ಅನುಷಾ ಮತ್ತು ಮಾನಸಾ ಇಬ್ಬರೂ ಡೇಂಜರ್‌ ಜೋನ್‌ನಲ್ಲಿ ಇದ್ದು, ಕೊನೆಗೆ ಮಾನಸಾ ಮನೆಯಿಂದ ಹೊರಬಿದ್ದಿದ್ದಾರೆ. ಮನೆಯಿಂದ ಸ್ಪರ್ಧಿಗಳು ಹೊರಗೆ ಹೋಗುವಾಗ ಮನೆಮಂದಿ ಎಲ್ಲ ಅಪ್ಪಿ, ಬೀಳ್ಕೊಡುತ್ತಾರೆ. ಆದರೆ ಮಾನಸಾ ಹೊರಹೋಗುವಾಗ ಯಾರೂ ಮಾತನಾಡುವಂತಿಲ್ಲ. ಮೌನವಾಗಿರಬೇಕು ಎಂದು ಸುದೀಪ್...

ನಟಿ ಮೋಕ್ಷಿತಾಗೆ ಬಿಗ್‌ಬಾಸ್ ಬಂಪರ್ ಗಿಫ್ಟ್: ಮನೆಯಿಂದ ವೀಡಿಯೋ ಕಾಲ್

Bigg Boss Kannada: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಇದು ಟಾಸ್ಕ್ ವಿಚಾರಕ್ಕಿಂತ, ಜಗಳ, ರಂಪಾಟದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಇನ್ನು ಸ್ಪರ್ಧಿಗಳು ಮನೆಗೆ ಬಂದು ಹಲವು ದಿನಗಳು ಕಳೆದಿದ್ದು, ಮನೆಯವರನ್ನೆಲ್ಲ ತುಂಬ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಕೆಲ ಟಾಸ್ಕ್ ಕೊಟ್ಟು, ಗೆದ್ದವರಿಗೆ ಮನೆಯವರ ಪತ್ರ ಪಡೆಯುವ, ಮನೆಯವರೊಂದಿಗೆ...

ನಟ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಪತ್ರ ಬರೆದ ಪ್ರಧಾನಿ ಮೋದಿ

Sandalwood News: ನಟ ಸುದೀಪ್‌ ತಾಯಿ ಒಂದು ವಾರದ ಹಿಂದಷ್ಟೇ ನಿಧನರಾಗಿದ್ದು, ಪ್ರಧಾನಿ ಮೋದಿ ಇಂದು ಸಂತಾಪ ಸೂಚಿಸಿ, ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತೀಯನ್ನು ಸುದೀಪ್ ಹಂಚಿಕೊಂಡಿದ್ದು, ನಿಮ್ಮ ಸಾಂತ್ವಾನ ನನ್ನ ಹೃದಯ ತಟ್ಟಿದೆ ಎಂದು ಹೇಳಿದ್ದಾರೆ. https://youtu.be/06wNM8UvD-Y ನಿಮ್ಮ ತಾಯಿಯ ನಿಧನದ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ತಾಯಿ ಅಗಲಿಕೆಯಿಂದ ಆದ ನಷ್ಟ ತುಂಬಲು ಸಾಧ್ಯವಿಲ್ಲ....

Bigg Boss Kannada: ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್‌

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ. https://youtu.be/h5JACnQ3SP8 ಈ ಸೀಸನ್‌ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...
- Advertisement -spot_img

Latest News

ಶ್ರೀಲಂಕಾದಲ್ಲಿ ಪ್ರಕೃತಿ ತಾಂಡವ : ಭೂಕುಸಿತದಿಂದ 56 ಮಂದಿ ಸಾವು

ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿದೆ. ಭೂಕುಸಿತಗಳೂ ಸಂಭವಿಸಿದ್ದು, ಇದುವರೆಗೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ನಿರಂತರ ಮಳೆಯಿಂದಾಗಿ...
- Advertisement -spot_img