Movie News: ಇಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಬರ್ತ್ಡೇಯಾಗಿದ್ದು, ಕಿಚ್ಚ ಸುದೀಪ್ ಟ್ವಿಟರ್ನಲ್ಲಿ, ಸಲ್ಲು ಭಾಯ್ಗೆ ಶುಭಾಶಯ ಕೋರಿದ್ದಾರೆ.
ನನ್ನ ಪ್ರೀತಿಯ ಸರ್ ಮತ್ತು ಸಹೋದರರಾದ ಸಲ್ಮಾನ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೊತೆ ಕಳೆದ ಪ್ರತೀ ಕ್ಷಣವನ್ನು ಯಾವಾಗಲೂ ಅತ್ಯದ್ಭುತವಾದದ್ದು, ನಿಮ್ಮಂಥ ಅದ್ಭುತ ವ್ಯಕ್ತಿ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು ಎಂದು ಟ್ವೀಟ್...
Big boss News: ಕನ್ನಡ ಬಿಗ್ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...
Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...
BIGBOSS Kannada News: ಬಿಗ್ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...
Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.
ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....
Film News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ.. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು....
ಬೆಂಗಳೂರು: ಅಂತೂ ಇಂತೂ ಚುನಾವಣೆ ಪ್ರಚಾರವೆಲ್ಲ ಮುಗಿದು, ಎಲ್ಲರೂ ಮತದಾನ ಮಾಡುವ ಸರದಿ ಬಂದಿದೆ. ಸೆಲೆಬ್ರಿಟಿಗಳೆಲ್ಲ ಆಯಾ ಪಕ್ಷದ ಪರ ಮತದಾನ ಮಾಡಿ ಬಂದಿದ್ದಾರೆ. ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು, ಜನರಿಗೆ ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಜನರನ್ನು ಕುರಿತು ಕವಿತೆ ಬರೆದಿದ್ದಾರೆ. ಜನರ ಕೊಟ್ಟ ಪ್ರೀತಿ...
ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು.
ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ...
ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ.
ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...