Friday, November 28, 2025

kiccha sudeep

ಕಿಚ್ಚನಿಗೆ ಎಂದು ಮರೆಯಲಾಗದ ದಿನವಿದು..ಸುದೀಪ್ ವೃತ್ತಿ ಬದುಕಿಗೆ ಸ್ಪೆಷಲ್ ಯಾಕೆ ಗೊತ್ತಾ..?

Film News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ.. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು....

‘ಲಾಠಿ ಏಟು ಬಿದ್ದಿದ್ದಕ್ಕೆ ಕ್ಷಮಿಸಿ, ನೀವು ಕೊಟ್ಟ ಪ್ರೀತಿಗೆ ಚಿರಋಣಿ’

ಬೆಂಗಳೂರು: ಅಂತೂ ಇಂತೂ ಚುನಾವಣೆ ಪ್ರಚಾರವೆಲ್ಲ ಮುಗಿದು, ಎಲ್ಲರೂ ಮತದಾನ ಮಾಡುವ ಸರದಿ ಬಂದಿದೆ. ಸೆಲೆಬ್ರಿಟಿಗಳೆಲ್ಲ ಆಯಾ ಪಕ್ಷದ ಪರ ಮತದಾನ ಮಾಡಿ ಬಂದಿದ್ದಾರೆ. ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು, ಜನರಿಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಜನರನ್ನು ಕುರಿತು ಕವಿತೆ ಬರೆದಿದ್ದಾರೆ. ಜನರ ಕೊಟ್ಟ ಪ್ರೀತಿ...

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ

ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು. ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ...

ನಾಮಪತ್ರ ಸಲ್ಲಿಸಿದ ಸಿಎಂ: ಬೊಮ್ಮಾಯಿಗೆ ಸಾಥ್ ಕೊಟ್ಟ ನಟ ಕಿಚ್ಚ, ಕೇಂದ್ರ ಸಚಿವ ನಡ್ಡಾ..

ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ. ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...

ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಇಪ್ಪತ್ತೈದು ಸಾವಿರ ಬಹುಮಾನ..!

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು...

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...

‘ಎಲ್ಲರೂ ಸ್ಟೇಟಸ್ ಹಾಕ್ಲಿ ಅಂತಾ ನಾನು ಮಾತಾಡೋದಿಲ್ಲಾ’

https://youtu.be/Q1-u2Q2NnYU ಕಿಚ್ಚ ಸುದೀಪ್ ಮಾತನಾಡುವ ಕೆಲ ವೀಡಿಯೋ, ಆಡಿಯೋ ತುಣುಕುಗಳನ್ನ ಅವರ ಫ್ಯಾನ್ಸ್ ಸ್ಟೇಟಸ್‌ಗೆ ಹಾಕೋದನ್ನ ನಾವು ನೋಡಿದ್ದೇವೆ. ಅದು ಅರ್ಥಪೂರ್ಣವಾದ ಸ್ಟೇಟಸ್ ಆಗಿರತ್ತೆ. ಈ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಾನು ಸ್ಟೇಟಸ್ ಹಾಕ್ಲಿ ಅಂತಾನೇ ಮಾತಾಡಲ್ಲ ಅಂತ ಹೇಳಿದ್ದಾರೆ. ನಾನು ನನಗನಿಸಿದ್ದನ್ನ ಮಾತನಾಡುತ್ತೇನೆ ಹೊರತು. ಸ್ಟೇಟಸ್ ಹಾಕ್ಲಿ ಅಂತ ಮಾತನಾಡುವುದಿಲ್ಲ. ನಾನು ನೆಟ್‌ನಲ್ಲಿ ರಿವ್ಯೂ,...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

‘ಅಪ್ಪು ಸರ್ ಜೊತೆ ಆ್ಯಕ್ಟ್ ಮಾಡೋಕ್ಕೆ ನನಗೆ ಯೋಗ್ಯತೆ ಇಲ್ಲ’

https://youtu.be/ycosQ67sqe4 ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಸಾಕಷ್ಟು ಮಾತನಾಡಿದ್ದು, ತಮ್ಮ ಸಿನಿಮಾ ವಿಷಯಗಳ ಬಗ್ಗೆ ತುಂಬಾ ವಿಷಯಗಳನ್ನ ಹೇಳಿಕೊಂಡಿದ್ದಾರೆ. ಇಂದು ಪ್ರಮೋದ್ ಸ್ಯಾಂಡಲ್‌ವುಡ್ ನಟರ ಬಗ್ಗೆಯೂ ಮಾತನಾಡಿದ್ದು, ಅಪ್ಪು ಸರ್ ಜೊತೆ ನಟಿಸಲಿಕ್ಕೆ ಆಗಲಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಥಾಸಂಗಮ ಸಿನಿಮಾ ಆಡಿಯೋ ರಿಲೀಸ್‌ ದಿನ ಅವರನ್ನ ಕೊನೆಯದಾಗಿ ನಾನು ಭೇಟಿಯಾಗಿದ್ದು, ಆವಾಗ ಅವರು...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img