ಬಾಲಿವುಡ್ ನ ಕ್ಯೂಟ್ ಪೇರ್ ರಿತೇಶ್ ದೇಶ್ ಮುಖ್ ಹಾಗೂ ಜೆನಿಲಿಯಾ ಕಿಚ್ಚ ಸುದೀಪ್ ಮನೆಗೆ ಭೇಟಿ ಕೊಟ್ಟು ಡಿನ್ನರ್ ಸವಿದಿದ್ದಾರೆ.
ಕಿಚ್ಚ, ರಿತೇಶ್ ಹಾಗೂ ಜೆನಿಲಿಯಾ ಬಹುಕಾಲದ ಗೆಳೆಯರು. ಬಾಲಿವುಡ್ ನ ರಣ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಹಾಗೂ ರಿತೇಶ್ ಒಟ್ಟಿಗೆ ನಟಿಸಿದ್ದರು. ಅಲ್ಲಿನಿಂದ ಒಳ್ಳೆಯ ಗೆಳೆಯರಾಗಿರುವ ಸುದೀಪ್ ಹಾಗೂ ರಿತೇಶ್ ಕಿಚ್ಚನ ಮನೆಗೆ...
ಕನ್ನಡ ಚಿತ್ರರಂಗದ ಆರಡಿ ಕಟೌಟ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪ್ರಪಂಚದ ಅತಿ ಎತ್ತರ ಕಟ್ಟಡದಲ್ಲಿ ವಿಕ್ರಾಂತ್ ರೋಣನಾಗಿ ರಾರಾಜಿಸಿದ ವಿಶ್ವದ ಮೊದಲ ಹೀರೋ ಎಂಬ ಪಟ್ಟವನ್ನು ಅಲಂಕರಿಸಿದ್ದಾರೆ. ಯಾವ್ ಸೂಪರ್ ಸ್ಟಾರ್ ಮಾಡದ ದಾಖಲೆಯನ್ನು ಕಿಚ್ಚ ಬುರ್ಜ್ ಖಲೀಫ್ ಕಟ್ಟದ ಮೇಲೆ ಬರೆದಿದ್ದಾರೆ. ಬಣ್ಣದ ಬದುಕಿಗೆ ಕಿಚ್ಚ ಬಂದು 25 ವರ್ಷದ ಸಂಭ್ರಮದೊಂದಿಗೆ...
ಈ ಬಾರಿಯ ‘ವಾಲ್ಮೀಕಿ ರತ್ನ ಪ್ರಶಸ್ತಿ’ಗೆ ನಟ ಕಿಚ್ಚ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 8 ಹಾಗೂ 9ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಈ ವೇಳೆ ನಟ ಕಿಚ್ಚ ಸುದೀಪ್ ಗೆ ‘ವಾಲ್ಮೀಕಿ ರತ್ನ ಪ್ರಶಸ್ತಿ’ಗೆ ನೀಡಲಾಗುತ್ತದೆ. ಈಗಾಗ್ಲೇ...
ಕನ್ನಡದ ಆರಡಿ ಕಟೌಟ್.. ಬಾದ್ ಷಾ.. ಮಾಣಿಕ್ಯ, ಅಭಿನಯ ಚಕ್ರವರ್ತಿ.. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ, ಕನ್ನಡ ಕಲಾಭೂಷಣ, ರನ್ನ, ನಟನಾ ಚತುರಾಧಿಪತಿ ಹೀಗೆ ಸಾಕಷ್ಟು ಬಿರುದುಗಳನ್ನು ಮುಡಿಗೇರಿಸಿಕೊಂಡ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ, ಕ್ರೀಡೆಗೂ ಸೈ, ಕುಕ್ಕಿಂಗೂ ಜೈ ಎನ್ನುವ ಸಕಲಕಲಾವಲ್ಲಭ ಕಿಚ್ಚ ಸುದೀಪ್. ಇತ್ತೀಚೆಗಷ್ಟೇ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲಿಫಾದಲ್ಲಿ...
ಕನ್ನಡ ಕಿರುತೆರೆ ಲೋಕದ ಬಿಗ್ ರಿಯಾಲಿಟಿ ಶೋ ಅಂತಾನೇ ಖ್ಯಾತಿ ಪಡೆದಿರುವ ಬಿಗ್ ಬಾಸ್ ಸೀಸನ್-8 ಆಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಚೀನಿ ವೈರಸ್ ಕೊರೋನಾ ಇಲ್ಲದಿದ್ದರೆ ಇಷ್ಟರಲ್ಲಾಗಲೇ ಸೀಸನ್-8 ಶುರುವಾಗ್ತಿತ್ತು, ಬಟ್ ಕೊರೋನಾ ಇರೋದ್ರಿಂದ ಲೇಟ್ ಆದ್ರು ಲೇಟೆಸ್ಟಾಗಿ ದೊಡ್ಮನೆ ಆಟ ಶುರುವಾಗ್ತಿದೆ.
ಕೊರೋನಾ ನಡುವೆಯೇ ತೆಲುಗು, ತಮಿಳು ಬಿಗ್ ಬಾಸ್ ಶೋ ಈಗಾಗ್ಲೇ...
ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
ಕಿಚ್ಚ ಸುದೀಪ್ ಭಕ್ತಗಣ ಅಷ್ಟೇ ಅಲ್ಲ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆಪಡುವ ಸೂಪರ್ ನ್ಯೂಸ್ ವೊಂದು ಫ್ಯಾಂಟಮ್ ಅಡ್ಡದಿಂದ ರಿವೀಲ್ ಆಗಿದೆ. ಫ್ಯಾಂಟಮ್ ಎಂದು ಓಂಕಾರ ಬರೆದಿದ್ದ ನಿರ್ದೇಶಕ ಅನುಪ್ ಭಂಡಾರಿ ಸಿನಿಮಾದ ಟೈಟಲ್ ಬದಲಿಸುವುದರೊಂದಿಗೆ ಕಿಚ್ಚನ ಅಭಿಮಾನಿಗಳಿಗೆ ಸ್ಪೆಷಲ್ ನ್ಯೂಸ್ ಕೊಟ್ಟಿದ್ದಾರೆ.
ಬುರ್ಜ್ ಖಲೀಫ್ ಕಟ್ಟಡದ ಮೇಲೆ ‘ವಿಕ್ರಾಂತ್ ರೋಣ’ ಟೈಟಲ್ ಲಾಂಚ್
ಕಿಚ್ಚ ಸುದೀಪ್...
ಕಿಚ್ಚ ಸುದೀಪ್ ಕೇವಲ ನಟನೆ ಮಾತ್ರವಲ್ಲ ಸಮಾಜ ಸೇವೆಯಲ್ಲೂ ಕೈ ಜೋಡಿಸುವ ರಿಯಲ್ ಹೀರೋ. ಕಷ್ಟ ಅಂತಾ ಬಂದಾಗ ಸಹಾಯ ಹಸ್ತ ಚಾಚುವ ಸೂಪರ್ ಸ್ಟಾರ್. ನೆರೆಹೊರೆಯವರು-ಬಂಧು ಬಳಗದವರನ್ನು ಕೇರ್ ಮಾಡೋ ಸುದೀಪ್, ಮಕರ ಸಂಕ್ರಾಂತಿ ಹಬ್ಬದ ಸ್ಪೆಷಲ್ ಆಗಿ ಇಂದು ತಮ್ಮ ಬಾಡಿಗಾರ್ಡ್ ಗೆ ಗಿಫ್ಟ್ ವೊಂದನ್ನು ನೀಡಿದ್ದಾರೆ.
ಆರು ವರ್ಷಗಳಿಂದಲೂ ಜೊತೆಯಾಗಿರುವ ಬಾಡಿಗಾರ್ಡ್...
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಕಬ್ಜ. ಈಗಾಗ್ಲೇ ರಿಲೀಸ್ ಆಗಿರೋ ಪೋಸ್ಟರ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡ್ತಿರೋ ಕಬ್ಜ ಏಳು ಭಾಷೆಯಲ್ಲಿ ತೆರೆಗೆ ಬರಲು ರೆಡಿಯಾಗ್ತಿದೆ. ಈ ನಡುವೆಯೇ ಸಂಕ್ರಾಂತಿ ಹಬ್ಬಕ್ಕೆ ಉಪ್ಪಿ ಅಭಿಮಾನಿಗಳಿಗೆ ಸರ್ ಪ್ರೈಸ್ ಗಿಫ್ಟ್ ಕೊಡೋದಿಕ್ಕೆ ನಿರ್ದೇಶಕ...
ಶಾಪಿಂಗ್, ಬ್ಯಾಚ್ಯುಲರ್ ಪಾರ್ಟಿ ಮುಗಿಸಿ ಮದುವೆಗೆ ರೆಡಿಯಾಗ್ತಿರೋ ಲವ್ ಮೋಕ್ಟೇಲ್ ಜೋಡಿ ಮಿಲನಾ-ಕೃಷ್ಣ ಮದುವೆ ಆಮಂತ್ರಣ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮಿಗಳ ದಿನದಂದು ಅಂದ್ರೆ ಫೆಬ್ರವರಿ 14ರಂದು ಹೊಸ ಬಾಳಿಗೆ ಹೆಜ್ಜೆ ಹಾಕಲಿರುವ ಆದಿ-ನಿಧಿಮಾ ಜೋಡಿ, ಸ್ಯಾಂಡಲ್ ವುಡ್ ತಾರಾ ಬಳಗವನ್ನು ಮದುವೆಗೆ ಆಮಂತ್ರಿಸುತ್ತಿದ್ದಾರೆ.
ಇದೀಗ ಈ ಜೋಡಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನೆಗೆ ತೆರಳಿ...