Monday, March 9, 2026

kiccha sudeep

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...

ವಿಶ್ವದ ಅತಿ ಎತ್ತರ ಕಟ್ಟಡದ ಮೇಲೆ ಕನ್ನಡ ಚಿತ್ರರಂಗದ ಆರಡಿ ಕಟೌಟ್.. ಬುರ್ಜ್ ಖಲೀಫಾ ಮೇಲೆ ಕಿಚ್ಚನ ವಿಕ್ರಾಂತ್ ರೋಣ ಝಲಕ್…!

ಕಿಚ್ಚ ಸುದೀಪ್ ಭಕ್ತಗಣ ಅಷ್ಟೇ ಅಲ್ಲ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆಪಡುವ ಸೂಪರ್ ನ್ಯೂಸ್ ವೊಂದು ಫ್ಯಾಂಟಮ್ ಅಡ್ಡದಿಂದ ರಿವೀಲ್ ಆಗಿದೆ. ಫ್ಯಾಂಟಮ್ ಎಂದು ಓಂಕಾರ ಬರೆದಿದ್ದ ನಿರ್ದೇಶಕ ಅನುಪ್ ಭಂಡಾರಿ ಸಿನಿಮಾದ ಟೈಟಲ್ ಬದಲಿಸುವುದರೊಂದಿಗೆ ಕಿಚ್ಚನ ಅಭಿಮಾನಿಗಳಿಗೆ ಸ್ಪೆಷಲ್ ನ್ಯೂಸ್ ಕೊಟ್ಟಿದ್ದಾರೆ. ಬುರ್ಜ್ ಖಲೀಫ್ ಕಟ್ಟಡದ ಮೇಲೆ ‘ವಿಕ್ರಾಂತ್ ರೋಣ’ ಟೈಟಲ್ ಲಾಂಚ್ ಕಿಚ್ಚ ಸುದೀಪ್...

ಅಚ್ಚು ಮೆಚ್ಚಿನ ಬಾಡಿಗಾರ್ಡ್ ಗೆ ಕಿಚ್ಚ ಸುದೀಪ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು..?

ಕಿಚ್ಚ ಸುದೀಪ್ ಕೇವಲ ನಟನೆ ಮಾತ್ರವಲ್ಲ ಸಮಾಜ ಸೇವೆಯಲ್ಲೂ ಕೈ ಜೋಡಿಸುವ ರಿಯಲ್ ಹೀರೋ. ಕಷ್ಟ ಅಂತಾ ಬಂದಾಗ ಸಹಾಯ ಹಸ್ತ ಚಾಚುವ ಸೂಪರ್ ಸ್ಟಾರ್. ನೆರೆಹೊರೆಯವರು-ಬಂಧು ಬಳಗದವರನ್ನು ಕೇರ್ ಮಾಡೋ ಸುದೀಪ್, ಮಕರ ಸಂಕ್ರಾಂತಿ ಹಬ್ಬದ ಸ್ಪೆಷಲ್ ಆಗಿ ಇಂದು ತಮ್ಮ ಬಾಡಿಗಾರ್ಡ್ ಗೆ ಗಿಫ್ಟ್ ವೊಂದನ್ನು ನೀಡಿದ್ದಾರೆ. ಆರು ವರ್ಷಗಳಿಂದಲೂ ಜೊತೆಯಾಗಿರುವ ಬಾಡಿಗಾರ್ಡ್...

ಮತ್ತೆ ಒಂದಾದ ಮುಕುಂದ-ಮುರಾರಿ ಜೋಡಿ…! ಉಪ್ಪಿಯ ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಕಬ್ಜ. ಈಗಾಗ್ಲೇ ರಿಲೀಸ್ ಆಗಿರೋ ಪೋಸ್ಟರ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡ್ತಿರೋ ಕಬ್ಜ ಏಳು ಭಾಷೆಯಲ್ಲಿ ತೆರೆಗೆ ಬರಲು ರೆಡಿಯಾಗ್ತಿದೆ. ಈ ನಡುವೆಯೇ ಸಂಕ್ರಾಂತಿ ಹಬ್ಬಕ್ಕೆ ಉಪ್ಪಿ ಅಭಿಮಾನಿಗಳಿಗೆ ಸರ್ ಪ್ರೈಸ್ ಗಿಫ್ಟ್ ಕೊಡೋದಿಕ್ಕೆ ನಿರ್ದೇಶಕ...

ಕಿಚ್ಚ ಸುದೀಪ್ ಗೆ ಮದುವೆ ಆಮಂತ್ರಣ ನೀಡಿದ ಲವ್ ಮೋಕ್ಟೇಲ್ ಜೋಡಿ

ಶಾಪಿಂಗ್, ಬ್ಯಾಚ್ಯುಲರ್ ಪಾರ್ಟಿ ಮುಗಿಸಿ ಮದುವೆಗೆ ರೆಡಿಯಾಗ್ತಿರೋ ಲವ್ ಮೋಕ್ಟೇಲ್ ಜೋಡಿ ಮಿಲನಾ-ಕೃಷ್ಣ ಮದುವೆ ಆಮಂತ್ರಣ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮಿಗಳ ದಿನದಂದು ಅಂದ್ರೆ ಫೆಬ್ರವರಿ 14ರಂದು ಹೊಸ ಬಾಳಿಗೆ ಹೆಜ್ಜೆ ಹಾಕಲಿರುವ ಆದಿ-ನಿಧಿಮಾ ಜೋಡಿ, ಸ್ಯಾಂಡಲ್ ವುಡ್ ತಾರಾ ಬಳಗವನ್ನು ಮದುವೆಗೆ ಆಮಂತ್ರಿಸುತ್ತಿದ್ದಾರೆ. ಇದೀಗ ಈ ಜೋಡಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನೆಗೆ ತೆರಳಿ...

‘ಮಡದಿಯೋ ಗೆಳತಿಯೋ ಏನೆಂದು ಕರೆಯಲಿ ನಿನ್ನ’… ‘ಪ್ರಿಯ’ ಮಡದಿಗೆ ಕಿಚ್ಚನ ಒಲವಿನ ಉಡುಗೊರೆ..

ಸ್ಯಾಂಡಲ್ ವುಡ್ ಬಾದ್ ಷಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪ್ರೀತಿಯ ಮಡದಿ ಪ್ರಿಯಾ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪ್ರಿಯಾ ಬರ್ತ್ ಡೇ ಪ್ರಯುಕ್ತ ಕಿಚ್ಚನ ಭಕ್ತಗಣ ಕಾಮನ್ ಡಿಪಿ ರೆಡಿ ಮಾಡಿ, ಮಾಲಿವುಡ್ ನಟಿ ಮಂಜು ವಾರಿಯರ್ ಹತ್ತಿರ ರಿಲೀಸ್ ಮಾಡಿಸಿದ್ದಾರೆ. ಹೀಗಿರುವಾಗ ಪತ್ನಿ ಹುಟ್ಟುಹಬ್ಬಕ್ಕೆ ಕಿಚ್ಚ ಸ್ಪೆಷಲ್ ಗಿಫ್ಟ್ ಕೊಡದೇ ಇರೋದಿಕ್ಕೆ...

ಕಿಚ್ಚನ ಜೊತೆ ಮಿರ ಮಿಂಚಲು ಬರುತ್ತಿದ್ದಾಳೆ ಶ್ರೀಲಂಕಾ ಸುಂದ್ರಿ…! ಕತ್ರೀನಾ ಬದಲು ಜಾಕ್ವೆಲಿನ್ ಹಿಂದೆ ಬಿದ್ದಿದ್ಯಾಕೆ ‘ಫ್ಯಾಂಟಮ್’ ಟೀಂ..?

ಕಿಚ್ಚನ ಫ್ಯಾಂಟಮ್ ಅಖಾಡದಿಂದ ನಯಾ ಸಮಾಚಾರವೊಂದು ರಿವೀಲ್ ಆಗಿದೆ. ಈಗಾಗ್ಲೇ ಕಲರ್ ಫುಲ್ ಪೋಸ್ಟರ್ ಮೂಲಕ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಹುಟ್ಟಿಸಿರುವ ಫ್ಯಾಂಟಮ್ ಲೋಕದಿಂದ ಸಖತ್ ನ್ಯೂಸ್ ವೊಂದು ಹೊರ ಬಿದ್ದಿದೆ. ಸೌತ್ ಇಂಡಸ್ಟ್ರೀಯಲ್ಲಿ ಸೆನ್ಸೇಷಲ್ ಆಗಿರುವ ಕಿಚ್ಚನ ಸಿನಿಮಾದಲ್ಲಿ ಸೊಂಟು ಬಳುಕಿಸಲು ಶ್ರೀಲಂಕಾ ಸುಂದ್ರಿ ಫ್ಯಾಂಟಮ್ ಬಳಗ ಸೇರ್ತಿದ್ದಾಳಂತೆ. ಕಿಚ್ಚನ ಜೊತೆ ಜಾಕ್ವೆಲಿನ್ ಫ್ಯಾಂಟಮ್ ಸಿನಿಮಾದಲ್ಲಿ ಸಾಂಗ್...

ಬಡಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದೇಗೆ..?

www.karnatakatv.net :  ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್  ಸಾಕಷ್ಟು ಸಮಾಜ ಸೇವೆಗಳನ್ನ ಮಾಡುತ್ತಾ ಬಂದಿದೆ.. ಇದೀಗ ಮುಸ್ಲಿಂ ಕುಟುಂಬದ ಮದುವೆಯೊಂದಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ.. ಲಾಕ್ ಡೌನ್ ನಿಂದಾಗಿ ಆಟೋ ಚಾಲಕರಾದ ರಿಯಾಜ್ ಅವರು ತಮ್ಮ ತಂಗಿ ಮದುವೆಗೆ ಹಣ ಹೊಂದಿಸಲು ಕಷ್ಟ ಪಡುತ್ತಿದ್ರು.. ಹಾಗಾಗಿ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗೆ...

ಕಿಚ್ಚನ ಫ್ಯಾಂಟಮ್ ಶೂಟಿಂಗ್ ಡೇಟ್ ಫಿಕ್ಸ್.. ಸೆಟ್ ಸೂಪರ್ ಗುರು..!

ಕರ್ನಾಟಕ ಟಿವಿ :  ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಫ್ಯಾಂಟಮ್.. ಜುಲೈ 6ರಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ.. ನಿರ್ದೇಶಕ ಅನೂಪ್ ಭಂಡಾರಿ ಈ ಚಿತ್ರದ ನಿರ್ದೇಶನ ಮಾಡ್ತಿದ್ದಾರೆ.. ವಿಶೇಷ ಅಂದ್ರೆ ಈ ಚಿತ್ರಕ್ಕಾಗಿ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದ ಮೂರು ಫ್ಲೋರ್ ಗಳನ್ನ ಬುಕ್ ಮಾಡಲಾಗಿದ್ದು, ಅಲ್ಲಿ ಕಾಡಿನ ಸೆಟ್...

ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸ್ತಾರಾ ಕಿಚ್ಚ ಸುದೀಪ್..?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ, ಟಾಲಿವುಡ್, ಕಾಲಿವುಡ್, ಬಾಲಿವುಡ್‌ನಲ್ಲೂ ಸಖತ್ ಹವಾ ಮೆಂಟೇನ್ ಮಾಡಿರೋ ನಟ. ಹಿಂದಿಯಲ್ಲಿ ರಣ್, ಫೂಂಕ್, ದಬಂಗ್-3 ಸಿನಿಮಾದಲ್ಲಿ, ತೆಲುಗಿನ ಈಗ, ಬಾಹುಬಲಿ, ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡ ಸುದೀಪ್ ಇದೀಗ ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img