Thursday, March 26, 2026

kicha sudeep

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...

ಜಾಕ್ವೆಲಿನ್ ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ.!

ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಒಬ್ಬ ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ, ಕಥೆ, ಚಿತ್ರಕಥೆಗಾರ, ವಿತರಕ, ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ. ಇವರು ಕನ್ನಡ ಭಾಷೆಯಲ್ಲಿ ಅಷ್ಟೇ ಅಲ್ಲದೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ. ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಟ್ವಿಟ್ಟರ್‌ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಆಕ್ಟೀವ್ ಆಗಿರುವ ಕಿಚ್ಚ...

ಒಂದೇ ತಿಂಗಳಿನಲ್ಲಿ 3 ಸ್ಟಾರ್ ನಟರ ಚಿತ್ರ ರಿಲೀಸ್ ..!

www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ  ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ  ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್  ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...

ಕಿಚ್ಚನ ಮಾತು ನಡೆಸಿಕೊಟ್ಟ ಅಭಿಮಾನಿಗಳು…!

www.karnatakatv.net :ಸ್ಯಾಂಡಲ್ ವುಡ್ ನ  ಪೈಲ್ವಾನ್ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಾಜ್ಯಾದ್ಯಂತ ಕೋಟಿಗೊಬ್ಬನ ಜನುಮ ದಿನವನ್ನ ತಮ್ಮದೇ ರೀತಿಯಲ್ಲಿ ಆಚರಿಸುವ ಮೂಲಕ ನೆಚ್ಚಿನ ನಟನಿಗೆ ಶುಭ ಹಾರೈಸಿದ್ದಾರೆ. ತುಮಕೂರಿನಲ್ಲಿ ಕಿಚ್ಚನ ಅಭಿಮಾನಿಗಳು ವಿಶಿಷ್ಟವಾಗಿ ಆಚರಿಸಿದ್ರು. ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿ, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಚಂದನವನದ ಚೆಂದದ ನಟ ಕಿಚ್ಚ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img