Thursday, June 19, 2025

kichha sudeepa

Sudeep : ಇನ್ಮೇಲೆ ಸುದೀಪ್‌ ವರ್ಷಕ್ಕೆ ಎರಡು ಸಿನಿಮಾ ಫಿಕ್ಸ್!‌

ಸ್ಟಾರ್‌ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್‌ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್‌ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್‌ ಅವರು ವರ್ಷಕ್ಕೆ...

ಬಿಗ್‌ಬಾಸ್ ಸೀಸನ್-9ಗೆ ಭರ್ಜರಿ ಸಿದ್ಧತೆ..!

https://www.youtube.com/watch?v=orTN1APexl4 ಈ ಬಾರಿಯ ಬಿಗ್‌ಬಾಸ್ ಮನೆ ಹೇಗಿರಲಿದೆ ಎಂಬ ಸುಳಿವು ನೀಡಿದ ಪರಮೇಶ್ವರ್ ಗುಂಡ್ಕಲ್..! ಬಿಗ್‌ಬಾಸ್...ಕನ್ನಡದ ಬಿಗ್ಗೆಸ್ಟ್ ರಿಯಾಲಿಟಿ ಶೋ.. ಮನೆ ಮಂದಿಯೆಲ್ಲಾ ಒಟ್ಟಿಗೆ ಕೂತು ನೋಡುವ ಬಿಗ್‌ಬಾಸ್ ರಿಯಾಲಿಟಿ ಶೋನ ಮುಂದಿನ ಸೀಸನ್‌ನಲ್ಲಿ ಯಾರಾರೆಲ್ಲಾ ಬರ್ತಾರೆ. ಈ ಬಾರಿಯ ಬಿಗ್‌ಮನೆ ಹೇಗಿರುತ್ತೆ...ಹೀಗೆ ಒಂದಲ್ಲಾ ಎರಡಲ್ಲಾ ಸಾಕಷ್ಟು ಪ್ರಶ್ನೆಗಳು ಬಿಗ್‌ಬಾಸ್ ಅಭಿಮಾನಿಗಳಲ್ಲಿ ಮೂಡೋದು ಸಾಮಾನ್ಯ. ಅದರಂತೆ ನಿಮ್ಮ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

“ವಿಕ್ರಾಂತ್ ರೋಣ”ನಿಗೆ ಬಿಗ್‌ಬಿ ಫುಲ್ ಫಿದಾ..!

https://www.youtube.com/watch?v=s6-EoJgEZa4 ಬಾದ್‌ಶಾ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಟ್ರೈಲರ್ಗೆ ಎಲ್ಲಾ ಕಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗ್ತಿದೆ. ಅದ್ರಂತೆ ಇದೀಗ ರೋಣನ ಟ್ರೈಲರ್ ಗೆ ಬಿಗ್ ಬಲ ಸಿಕ್ಕಿದೆ. ಏನದು ಅಂತೀರಾ, ಹೌದು, ವಿಕ್ರಾಂತ್ ರೋಣ ಟ್ರೈಲರ್ ನೋಡಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಫುಲ್ ಫಿದಾ ಆಗಿದ್ದಾರೆ. ಸುದೀಪ್ ವಿಕ್ರಾಂತ್ ರೋಣನನ್ನು ನೋಡಿ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img