Sunday, June 7, 2026

kichhasudeep

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

ಸದ್ದು ಮಾಡುತ್ತಿದೆ “ಡೈಮಂಡ್ ಕ್ರಾಸ್”ನ ಟ್ರೇಲರ್..!

ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..! ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು. ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img