Sunday, September 20, 2026

kichhasudeepa

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img