Friday, August 14, 2026

Kick back

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img