ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
Hassan News: ಹಾಸನ : ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣವಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಈ ಘಟನೆ ನಡೆದಿದ್ದು, ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ.
ಪ್ರತಿದಿನ ಬೆಳಿಗ್ಗೆ ಯಾವ ಸಮಯಕ್ಕೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೋಗುತ್ತಾರೋ, ಅದಕ್ಕಿಂತ ಕೆಲ ನಿಮಿಷ ಮುಂಚೆಯೇ ಅಪಹರಣಕಾರರು ಮನೆಯ ಬಳಿ ಬಂದು ಕಾದು ನಿಂತಿದ್ದಾರೆ. ಆಕೆ...
Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ...