Wednesday, June 17, 2026

kidnapping case

ಓಮ್ನಿ ಕಾರಲ್ಲಿ ಕಿಡ್ನ್ಯಾಪ್‌ ಪ್ಲ್ಯಾನ್ : ಹಾಸನದಲ್ಲಿ ಆತಂಕ !

ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ. ಆಗ, ವಿದ್ಯಾರ್ಥಿನಿ...

Bhavani Revanna ; ತವರಿಗೆ ಬಾ ಭವಾನಿ! ; ಹೈಕೋರ್ಟ್‌ ಅನುಮತಿ ಕೊಟ್ಟಿದ್ಯಾಕೆ?

ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್‌, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img