ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ.
ಆಗ, ವಿದ್ಯಾರ್ಥಿನಿ...
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ವಿಧಿಸಿದ್ದ ಜಾಮೀನಿನ ಷರತ್ತು ಸಡಿಲಿಕೆ ಮಾಡಿರುವ ಕರ್ನಾಟಕ ಹೈಕೋರ್ಟ್, ಅವರಿಗೆ 15 ದಿನಗಳ ಕಾಲ ಹಾಸನ, ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಷರತ್ತು ಸಡಿಲಗೊಳಿಸುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...