Thursday, July 23, 2026

KidnappingCase

ಸಿನಿಮಿಯಾ ಸ್ಟೈಲ್‌ ಅಲ್ಲಿ ಕಿಡ್ನ್ಯಾಪ್‌ ಗಂಟೆಗಳಲ್ಲೇ ಅರೋಪಿಗಳು ಅಂದರ್

ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಭೇದಿಸಿ, ಕಿಡ್ನ್ಯಾಪ್ ಆದ ಕೆಲವೇ ಗಂಟೆಯಲ್ಲೇ ಆರೋಪಿಗಳನ್ನು ಸಿಕ್ಕಿಬಿದ್ದಿಸಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ, ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಅವರನ್ನು ಟಾಟಾ ಸುಮೋದಲ್ಲಿ ಬಂದ ಐವರು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಅವರ ಮೊಬೈಲ್‌ನಿಂದಲೇ ಪತ್ನಿಗೆ ಕರೆಮಾಡಿ,...

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img