Saturday, November 8, 2025

Kidney Failure

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img