Wednesday, April 16, 2025

kidney stone

Health Tips: Kidney Stone ಹೇಗೆ ಬರುತ್ತೆ? ಹೇಗಿರುತ್ತೆ?

Health Tips: ಡಾ. ಆಂಜಿನಪ್ಪಾ ಅವರು ಈಗಾಗಲೇ ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ಕರ್ನಾಟಕ ಟಿವಿ ಹೆಲ್ತ್ ಚಾನೆಲ್‌ನಲ್ಲಿ ವಿವರಿಸಿದ್ದಾರೆ. ಇದೀಗ ಕಿಡ್ನಿ ಸ್ಟೋನ್ ಹೇಗೆ ಆಗತ್ತೆ ಅನ್ನೋ ಬಗ್ಗೆ ವಿವರಿಸಿದ್ದಾರೆ. ಪಿತ್ತಕೋಶದಲ್ಲಿ ಕಲ್ಲಾಗಬಹುದು, ಕಿಡ್ನಿಯಲ್ಲಿ ಕಲ್ಲಾಗಬಹುದು, ಹೊಕ್ಕಳಿನಲ್ಲಿ ಕಲ್ಲಾಗುವುದು ಹೀಗೆ ದೇಹದಲ್ಲಿ ಕಲ್ಲಾಗುವ ಬಗ್ಗೆ ಕೇಳಿರುತ್ತೀರಿ. ಆದರೆ ಅದು ಹೇಗೆ ಆಗತ್ತೆ..? ಯಾವ ತಪ್ಪಿನಿಂದಾಗತ್ತೆ...

Kidneyಯಲ್ಲಿ ಕಲ್ಲಾಗಿದ್ಯಾ? ನಿಮ್ಮ ತೋಟದಲ್ಲೇ ಇದೆ ಮದ್ದು

Health Tips: ನಾವು ಸೇವಿಸುವ ಆಹಾರ, ಕೂಲ್ ಡ್ರಿಂಕ್ಸ್ ಸೇವನೆ, ಸರಿಯಾಗಿ ಮೂತ್ರ ವಿಸರ್ಜನೆ ಮಾಡದೇ ಇರುವ ಕಾರಣಕ್ಕೆ, ಕಿಡ್ನಿಯಲ್ಲಿ ಕಲ್ಲಾಗುತ್ತದೆ. ಆದರೆ ಮನಸ್ಸು ಮಾಡಿದರೆ, ನೀವು ಮನೆಮದ್ದು ಮಾಡಿಯೇ, ನಿಮ್ಮ ಕಿಡ್ನಿಯಲ್ಲಿರುವ ಕಲ್ಲು ಕರಗಿಸಬಹುದು. ಅದೇ ಹೇಗೆ ಎಂಬ ಬಗ್ಗೆ ವೈದ್ಯರೇ ಹೇಳಿದ್ದಾರೆ ಕೇಳಿ. ವೈದ್ಯರಾದ ಡಾ.ಕಿಶೋರ್ ಈ ಬಗ್ಗೆ ವಿವರಿಸಿದ್ದು, ನಾವು ಮೊದಲು...

Tomato ತಿನ್ನೋದ್ರಿಂದ Kidney Stone ಬರುತ್ತಾ?

Health Tips: ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗತ್ತೆ ಅಂತಾ ಹಲವರು ಹೇಳುತ್ತಾರೆ. ಏಕೆಂದರೆ, ಇದರಲ್ಲಿರುವ ಬೀಜಗಳು ನಮ್ಮ ಕಿಡ್ನಿಯಲ್ಲಿ ಕಲ್ಲಾಗುವಂತೆ ಮಾಡುತ್ತದೆಯಂತೆ. ಹಾಗಾದ್ರೆ ಟೊಮೆಟೋ ತಿಂದ್ರೆ ಕಿಡ್ನಿಯಲ್ಲಿ ಕಲ್ಲಾಗತ್ತಾ..? ಈ ಬಗ್ಗೆ ವೈದ್ಯರಾದ ಡಾ.ಆಂಜೀನಪ್ಪಾ ಏನು ಹೇಳಿದ್ದಾರೆ ಅಂತಾ ತಿಳಿಯೋಣ ಬನ್ನಿ.. ವೈದ್ಯರ ಪ್ರಕಾರ, ಟೊಮೆಟೋ ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲಾಗುತ್ತದೆ ಅನ್ನೋದು ಜನರ ತಪ್ಪು...

ಕಿಡ್ನಿ ಸ್ಟೋನ್ ಆಗಬಾರದೆಂದರೆ ಏನು ಮಾಡಬೇಕು..?

ಕೆಲವರು ಆರಾಮವಾಗಿರ್ತಾರೆ. ಆದ್ರೆ ಸಡನ್ನಾಗಿ ದೇಹದ ಒಂದು ಭಾಗದಲ್ಲಿ ನೋವಾದಾಗ, ಆ ನೋವು ಹೆಚ್ಚಾಗಿ ವೈದ್ಯರ ಬಳಿ ಹೋದಾಗಲೇ ಅವರಿಗೆ ಅದೊಂದು ದೊಡ್ಡ ಸಮಸ್ಯೆ ಎಂದು ಗೊತ್ತಾಗುತ್ತದೆ. ಅಂಥ ಸಮಸ್ಯೆಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಕೂಡ ಒಂದು. ಹಾಗಾದ್ರೆ ನಮಗೆ ಕಿಡ್ನಿ ಸ್ಟೋನ್ ಆಗಬಾರದು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಈ 10...

ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ..!

www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img