Wednesday, December 3, 2025

kids

Health Tips: ಮಕ್ಕಳಿಗೆ ದಿನನಿತ್ಯ ಸ್ನಾನ ಒಳ್ಳೆಯದಲ್ಲಾ? ಡೈಪರ್ ರ‍್ಯಾಶಸ್ ತಡೆಗಟ್ಟೋದು ಹೇಗೆ?

Health Tips: ಶಿಶುಗಳ ಆರೈಕೆ ಬಗ್ಗೆ ಡಾ.ಪ್ರಿಯ ಶಿವಳ್ಳಿ ಮಾಹಿತಿ ನೀಡಿದ್ದು, ಡೈಪರ್ ರ್ಯಾಶಸ್ ತಡೆಗಟ್ಟುವ ಬಗ್ಗೆ ಮಾತನಾಡಿದ್ದಾರೆ. https://youtu.be/pS8aGtZUp7c ಶಿಶುಗಳಿಗೆ ಪ್ರತಿದಿನ ಸ್ನಾನ ಮಾಡಿಸಲೇಬೇಕಿಲ್ಲ ಅಂತಾರೆ ವೈದ್ಯರು. ಮಕ್ಕಳ ತ್ವಚೆ ಸಾಫ್ಟ್ ಆಗಿರುವ ಕಾರಣ ವಾರದಲ್ಲಿ 3 ದಿನ ಮಾತ್ರ ಸ್ನಾನ ಮಾಡಿಸಬೇಕಾಗುತ್ತದೆ. ಮತ್ತು ಶಿಶುಗಳಿಗೆ ಸ್ನಾನ ಮಾಡಿಸುವಾಗ ಉಗುರು ಬೆಚ್ಚಗಿನ ನೀರು ಬಳಸಬೇಕು. ಹೆಚ್ಚು...

Life Lesson: ಮಕ್ಕಳನ್ನು ಬೆಳೆಸುವಾಗ ಪೋಷಕರು ಫಾಲೋ ಮಾಡಬೇಕಾದ 3 ರೂಲ್ಸ್ ಇದು

Life Lesson: ಹಿಂದಿನ ಕಾಲದಲ್ಲಿ ತಂದೆ ತಾಯಿ ಮಕ್ಕಳನ್ನು ಹೇಗೆ ಬೆಳೆಸುತ್ತಿದ್ದರೆಂದರೆ, ತಂದೆ ಖಳನಾಯಕ ಎನ್ನಿಸುತ್ತಿದ್ದ. ತಾಯಿ ಕರುಣಾಮಯಿ ಆಗಿದ್ದಳು. ಹಾಗಿದ್ದ ಕಾರಣಕ್ಕೆ, ಮಿಲ್ಲೇನಿಯಲ್ಸ್ ಅಂದ್ರೆ 80ರಿಂದ 90ರ ದಶಕದ ಮಕ್ಕಳು ಸ್ವಲ್ಪ ಶಿಸ್ತಿನಿಂದ ಇದ್ದಾರೆ. ಆದರೆ ಇಂದಿನ ಕಾಲದ ಮಕ್ಕಳಿಗೆ ತಂದೆ ತಾಯಿ ಇಬ್ಬರೂ ಅತೀಯಾದ ಪ್ರೀತಿ ಮಾಡಿ, ಸಲುಗೆ ನೀಡಿ ಬೆಳೆಸುತ್ತಿದ್ದಾರೆ....

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ ಊಟ ಮಾಡೋದಿಲ್ಲ ಅನ್ನೋ ಕಾರಣ ಮಾತ್ರ ಅವರು ತಿಳಿದಿರುವುದಿಲ್ಲ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ. ಪ್ರತೀ ಮಕ್ಕಳು ಊಟದ ಸಮಯದಲ್ಲಿ ಅರ್ಧಂಬರ್ಧ ತಿನ್ನುವುದು, ಸರಿಯಾಗಿ ಆಹಾರ ಸೇವಿಸದಿರುವುದು ಸಾಮಾನ್ಯ....

ಅಧಿಕ ಮಕ್ಕಳನ್ನ ಹೆತ್ತವರಿಗೆ ನಾಯ್ಡು ಗುಡ್ ನ್ಯೂಸ್ : ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಆಂಧ್ರ ಸಿಎಂ ಮನವಿ ಏನು..?

Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ. https://youtu.be/A35OCSWlcPE ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

Problems in Divorce: ಅಪ್ಪ-ಅಮ್ಮನ ಜಗಳ ಮಕ್ಕಳು ಯಾರ ಸುಪರ್ದಿಗೆ?

Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...

Health Tips: ಪುಟ್ಟ ಮಕ್ಕಳನ್ನು ಬೆಳಗ್ಗಿನ ಸೂರ್ಯನ ಬಿಸಿಲಿಗೆ ನಿಲ್ಲಿಸಬೇಕು ಅಂತಾ ಹೇಳೋದ್ಯಾಕೆ..?

Health Tips: ಗರ್ಭಿಣಿಯರು ಆದಷ್ಟು ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಬೇಕು ಎಂದು ಹೇಳಲಾಗುತ್ತದೆ. ಅಲ್ಲದೇ ಪುಟ್ಟ ಮಕ್ಕಳನ್ನು ಆದಷ್ಟು ಬಿಸಿಲಿಗೆ ನಿಲ್ಲಿಸಲಾಗುತ್ತದೆ. ಹೀಗೆ ಮಾಡಲು ಕಾರಣ, ಮಕ್ಕಳಿಗೆ ವಿಟಾಮಿನ್ ಡಿ ಕೊರತೆಯಾಗದಿರಲಿ ಎಂದು. ಮಕ್ಕಳಿಗೆ ಕಾಮಾಲೆ ರೋಗ ಬಾರದಿರಲಿ, ಮಕ್ಕಳ ಚರ್ಮ ಆರೋಗ್ಯಕರವಾಗಿರಲಿ ಎಂದು. ಬೆಳಿಗ್ಗೆ 9 ಗಂಟೆಯೊಳಗೆ ಬರುವ ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಿದರೆ,...

Health Tips: ನಿಮ್ಮ ಮಕ್ಕಳು ಆರೋಗ್ಯವಾಗಿ ಬೆಳೆಯಲು ಈ ಆಹಾರಗಳನ್ನು ತಪ್ಪದೇ ನೀಡಿ

Health Tips: ಮಕ್ಕಳು ಯಾವ ರೀತಿ ಆಹಾರ ಸೇವನೆ ಮಾಡುತ್ತಾರೋ, ಅವರ ಭವಿಷ್ಯ ಅಷ್ಟು ಆರೋಗ್ಯಕರವಾಗಿರುತ್ತದೆ. ಚಿಕ್ಕಂದಿನಲ್ಲೇ ಅವರಿಗೆ ಜಂಕ್ ಫುಡ್, ಎಣ್ಣೆ ತಿಂಡಿ, ಕುರುಕಲು ತಿಂಡಿ, ಬೀದಿ ಬದಿ ತಿಂಡಿ, ಬೇಕರಿ ತಿಂಡಿ, ಚಾಕೋಲೇಟ್ಸ್ ಹೀಗೆ ಅನಾರೋಗ್ಯಕರ ತಿಂಡಿಯೇ ನೀಡಿದರೆ, ಅವರ ಆರೋಗ್ಯವೂ ದಿನಗಳೆದಂತೆ ಹಾಳಾಗಿ ಹೋಗುತ್ತದೆ. ಹಾಗಾಗಿ ಮಗುವಿಗೆ 2 ವರ್ಷವಾದರೂ ತಾಯಿಯ...

ನಿಮ್ಮ ಮಕ್ಕಳಿಗೂ ಮೊಬೈಲ್ ಚಟ ಬಿಡಿಸಬೇಕೇ..? ನೀವೂ ಈ ಟೀಚರ್ ಮಾಡಿದ ಹಾಗೇ ಮಾಡಿ..

Uttar Pradesh: ಇಂದಿನ ಪುಟ್ಟ ಪುಟ್ಟ ಮಕ್ಕಳಿಗೆ ಟಿವಿ ಜೊತೆ ಮೊಬೈಲ್ ನೋಡುವ ಚಟ ಜೋರಾಗಿದೆ. ಕೆಲ ತಂದೆ ತಾಯಿಗಳಿಗೆ ಮೊಬೈಲ್ ಮಕ್ಕಳ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಗೊತ್ತಿದ್ದರೂ ಕೂಡ, ತಾವು ಫ್ರೀ ಆಗಿರಬೇಕು ಎಂದು ಮಕ್ಕಳಿಗೆ ಮೊಬೈಲ್ ಕೊಟ್ಟು ಕೂರಿಸುತ್ತಾರೆ. https://youtu.be/ACxM7r77Rb8 ಈ ರೀತಿ ಮೊಬೈಲ್ ಚಟ ಹತ್ತಿರುವ ಮಕ್ಕಳ ಮೊಬೈಲ್ ಚಟ ಬಿಡಿಸಲು,...

ಏನಿದು ಮಕ್ಕಳನ್ನು ಕಾಡುವ ಖಾಯಿಲೆಗಳು..?

Health Tips: ಈಗಾಗಲೇ ಕರ್ನಾಟಕ ಟಿವಿ ಹೆಲ್ತ್ ನಲ್ಲಿ, ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹೇಗೆ ಮಾಡಿಕೊಳ್ಳಬೇಕು. ಯಾವ ರೋಗಕ್ಕೆ ಯಾವ ಲಕ್ಷಣಗಳು ಕಂಡು ಬರುತ್ತದೆ ಅಂತಾ ಹೇಳಲಾಗಿದೆ.  ಅದೇ ರೀತಿ ವೈದ್ಯರಾದ ಆಂಜೀನಪ್ಪ ಅವರು, ಮಕ್ಕಳನ್ನು ಕಾಡುವ ಖಾಯಿಲೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮಗು ಹುಟ್ಟಿದ ತಕ್ಷಣದಿಂದ 5...
- Advertisement -spot_img

Latest News

ಚಳಿಗಾಲ ಅಧಿವೇಶನಕ್ಕೆ ಹೈ ಅಲರ್ಟ್ – ಸುವರ್ಣಸೌಧಕ್ಕೆ ಉಗ್ರರ ಕರಿನೆರಳು

ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ...
- Advertisement -spot_img