Friday, June 20, 2025

kids

ಮನೆಯಲ್ಲಿ ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡಬೇಕು..?

Health Tips: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಅನ್ನೋದು ಜೀವನದ ಸತ್ಯ. ಯಾಕಂದ್ರೆ, ಮಕ್ಕಳು ತಾಯಿಯ ಮಾತನ್ನೇ ಅನುಕರಿಸುತ್ತಾರೆ. ಹಾಗಾಗಿಯೇ ಎಷ್ಟೋ ಜನ, ತಾಯಿಯ ಭಾಷೆಯನ್ನೇ ಮಾತನಾಡುತ್ತಾರೆ. ಹಾಗಾಗಿಯೇ ಮನೆಯಲ್ಲಿ ಮಾತನಾಡುವ ಭಾಷೆಯನ್ನನು ಮಾತೃಭಾಷೆ ಎಂದು ಕರೆಯಲಾಗುತ್ತದೆ. ಇಂಥ ತಾಯಂದಿರಿಗೆ ಇರುವ ಇನ್ನೊಂದು ಚಾಲೆಂಜ್ ಅಂದ್ರೆ, ಮಕ್ಕಳು ಶಾಲೆಗೆ ಹೋಗುವ ಮುನ್ನ,...

ಮಕ್ಕಳಿಗೆ ನ್ಯುಮೋನಿಯಾ ಬರಲು ಕಾರಣವೇನು..?

Health Tips: ಇತ್ತೀಚಿನ ದಿನಗಳಲ್ಲಿ ಪುಟ್ಟ ಪುಟ್ಟ ಮಕ್ಕಳಿಗೂ ನ್ಯುಮೋನಿಯಾ ಬರುತ್ತಿದೆ. ಈ ರೋಗದ ಲಕ್ಷಣ ಅಂದ್ರೆ ಶ್ವಾಸಕೋಶದ ಸಮಸ್ಯೆ. ಶ್ವಾಸಕೋಶದಲ್ಲಿ ಆಗುವ ಇನ್‌ಫೆಕ್ಷನ್‌ನಿಂದ ಆರೋಗ್ಯ ಹದಗೆಡುತ್ತದೆ. ಕಫ ಕಟ್ಟುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇವಿಷ್ಟು ನ್ಯುಮೋನಿಯಾ ರೋಗದ ಲಕ್ಷಣ. ಇದು ಯಾಕೆ ಹೆಚ್ಚಾಗಿ ಮಕ್ಕಳಿಗೆ ಬರುತ್ತದೆ ಎಂಬ ಬಗ್ಗೆ ಮಕ್ಕಳ ತಜ್ಞರಾದ ಡಾ. ಸುರೇಂದ್ರ...

ಮಕ್ಕಳಿಗೆ ಪ್ಯಾಕೇಟ್ ಹಾಲು ಕುಡಿಯುವುದು ಎಷ್ಟು ಅಪಾಯಕಾರಿ ಗೊತ್ತೇ..?

Health Tips: ಹಳ್ಳಿಯಲ್ಲಿರುವ ಮಕ್ಕಳಿಗೆ ಹಸುವಿನ ಹಾಲು ಹೇಗೋ ಲಭ್ಯವಾಗುತ್ತದೆ. ಆದರೆ ಸಿಟಿಯಲ್ಲಿನ ಮಕ್ಕಳಿಗೆ ಹಸುವಿನ ಹಾಲು ದಕ್ಕುವುದು ಅಷ್ಟು ಸುಲಭವಲ್ಲ. ಹಾಗಾಗಿ ಸಿಟಿ ಜನ ಮಕ್ಕಳಿಗೆ ಪ್ಯಾಕೇಟ್ ಹಾಲನ್ನೇ ಕೊಡುತ್ತಾರೆ. ಹಾಗಾದರೆ ಮಕ್ಕಳಿಗೆ ಪ್ಯಾಕೇಟ್ ಹಾಲು ಕುಡಿಸಬಹುದೇ..? ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ. ಕೆಲವು ತಾಯಂದಿರಿಗೆ, ಸ್ತನಪಾನ ಮಾಡಿಸಲು ಸಾಧ್ಯವಾಗುವುದಿಲ್ಲ....

ನೀವು ಮಕ್ಕಳಿಗಾಗಿ ಪ್ಲಾನ್ ಮಾಡುತ್ತಿದ್ದರಾ..? ಹಾಗದರೆ ನಿಮ್ಮ ಆಹಾರದಲ್ಲಿ ಈ ಪೋಷಕಾಂಶಗಳು ಇರಲೇಬೇಕು..!

Women health: ಪ್ರತಿ ವಿವಾಹಿತ ಮಹಿಳೆ ತಾಯಿ ಎಂದು ಕರೆಸಿಕೊಳ್ಳಲು ಹಂಬಲಿಸುತಿರುತ್ತಾಳೆ ,ತಾಯಿ ತನದ ಗೋಸ್ಕರ ಮಹಿಳೆಯರ ಅರಟ ಅಷ್ಟಿಷ್ಟಲ್ಲ , ಮಕ್ಕಳಿಗಾಗಿ ಯೋಜನೆಯನ್ನು ಪ್ರಾರಂಭಿಸಿದ ಮಹಿಳೆಯರು ಗರ್ಭಧಾರಣೆಗಾಗಿ ತಮ್ಮ ದೇಹವನ್ನು ಸಿದ್ಧಪಡಿಸಬೇಕು ಎಂದು ವೈದ್ಯಕೀಯ ತಜ್ಞರು ಸೂಚಿಸುತ್ತಾರೆ, ಗರ್ಭಧರಿಸಿದ ನಂತರ, ಪೌಷ್ಠಿಕಾಂಶಕ್ಕೆ ವಿಶೇಷ ಗಮನ ನೀಡಬೇಕು ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ, ಗರ್ಭಧಾರಣೆಯ...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ಗರ್ಭಿಣಿಯರು ಮಾಡುವ ತಪ್ಪುಗಳಿವು.. ಎಂದಿಗೂ ಹೀಗೆ ಮಾಡಬೇಡಿ..

ಪ್ರತಿಯೊಂದು ಹೆಣ್ಣು ಮದುವೆಯ ನಂತರ ತನ್ನದೂ ಒಂದು ಸುಂದರ ಸಂಸಾರವಿರಬೇಕು. ಆ ಸಂಸಾರದಲ್ಲಿ ಪುಟ್ಟ ಮಗುವೊಂದಿರಬೇಕು ಅಂತಾ ಬಯಸುತ್ತಾಳೆ. ಇಂಥ ಸುಸಂದರ್ಭ ಬಂದಾಗ ಮಾತ್ರ ತಿಳಿಯದೇ ಕೆಲ ತಪ್ಪನ್ನು ಮಾಡ್ತಾರೆ. ಹಾಗೆ ನಿಮಗೆ ಗೊತ್ತಿಲ್ಲದೇ ಮಾಡುವ ತಪ್ಪು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಂಥ ತಪ್ಪು ಮಾಡಬಾರದು. ಆದ್ದರಿಂದ ನಾವಿಂದು ನಿಮಗೆ...

ಬುದ್ಧಿವಂತರಾಗಬೇಕು ಅಂದ್ರೆ ಈ ಆಹಾರವನ್ನು ತಿನ್ನಬೇಕು..

ಮನುಷ್ಯನ ಜೀವನ ಒಳ್ಳೆಯದಾಗಿರಲು, ಅವನು ಯಶಸ್ಸು ಗಳಿಸಬೇಕು. ಹಾಗೆ ಯಶಸ್ಸು ಗಳಿಸಲು ಮನುಷ್ಯನ ಬುದ್ಧಿ ಶಕ್ತಿ ಉತ್ತಮವಾಗಿರಬೇಕು. ಹಾಗೆ ಮನುಷ್ಯ ಬುದ್ಧಿವಂತನಾಗಬೇಕು ಅಂದ್ರೆ ಅವನ ಮೆದುಳು ಚುರುಕಾಗಬೇಕು.. ಹಾಗೆ ಮೆದುಳು ಚುರುಕಾಗಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/C37tAdvIBBo ಮೊದಲನೇಯದಾಗಿ ಬ್ರಾಹ್ಮಿ ಎಲೆ. ಮಕ್ಕಳು ಬುದ್ಧಿವಂತರಾಗಲು, ಕಲಿಯುವುದರಲ್ಲಿ ಮುಂದಿರಲು, ನೆನಪಿನ ಶಕ್ತಿ ಉತ್ತಮವಾಗಿರಬೇಕು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img