Wednesday, August 19, 2026

kilaru radhakrishna

ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ...
- Advertisement -spot_img

Latest News

ವಂದೇ ಮಾತರಂ ಪೂರ್ತಿಯಾಗಿ ಹಾಡುವುದಿಲ್ಲ ಎಂದ ಕಾಂಗ್ರೆಸ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ...
- Advertisement -spot_img