Saturday, February 14, 2026

kili paul

ಅಯೋಧ್ಯೆ ರಾಮಮಂದಿರ ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ ತಾಂಜೇನಿಯಾದ ಕಿಲಿ ಪೌಲ್

International News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಮೂರೇ ದಿನಗಳಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಹಾಗಾಗಿ ಭಾರತದಲ್ಲಿ ರಾಮಭಕ್ತರೆಲ್ಲ ರಾಮನ ಜಪ ಮಾಡುತ್ತಿದ್ದಾರೆ. ಇದರೊಂದಿಗೆ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿಯೂ ರಾಮನಾಮ ಜಪ ಜೋರಾಗಿದೆ. ಮೊನ್ನೆಯಷ್ಟೇ ಪಾಕಿಸ್ತಾನದ ಮಾಜಿ ಕ್ರಿಕೇಟಿಗರೊಬ್ಬರು ಪಾಕಿಸ್ತಾನದಲ್ಲಿ ಕೇಸರಿ ಧ್ವಜ ಹಿಡಿದು, ಜೈ ಶ್ರೀರಾಮ್ ಎಂದಿದ್ದರು. ಮಾರೇಷಿಯಸ್‌ನಲ್ಲಿ ರಾಮಮಂದಿರ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img