Tuesday, September 15, 2026

kili paul

ಅಯೋಧ್ಯೆ ರಾಮಮಂದಿರ ನೋಡಬೇಕೆಂಬ ಹಂಬಲ ವ್ಯಕ್ತಪಡಿಸಿದ ತಾಂಜೇನಿಯಾದ ಕಿಲಿ ಪೌಲ್

International News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಮೂರೇ ದಿನಗಳಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಹಾಗಾಗಿ ಭಾರತದಲ್ಲಿ ರಾಮಭಕ್ತರೆಲ್ಲ ರಾಮನ ಜಪ ಮಾಡುತ್ತಿದ್ದಾರೆ. ಇದರೊಂದಿಗೆ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿಯೂ ರಾಮನಾಮ ಜಪ ಜೋರಾಗಿದೆ. ಮೊನ್ನೆಯಷ್ಟೇ ಪಾಕಿಸ್ತಾನದ ಮಾಜಿ ಕ್ರಿಕೇಟಿಗರೊಬ್ಬರು ಪಾಕಿಸ್ತಾನದಲ್ಲಿ ಕೇಸರಿ ಧ್ವಜ ಹಿಡಿದು, ಜೈ ಶ್ರೀರಾಮ್ ಎಂದಿದ್ದರು. ಮಾರೇಷಿಯಸ್‌ನಲ್ಲಿ ರಾಮಮಂದಿರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img