Saturday, August 29, 2026

killed

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img