Saturday, April 19, 2025

killers

ಪೈನ್ ಕಿಲ್ಲರ್ಸ್ ನಲ್ಲಿ ಪ್ರಯೋಜನಗಳಿಗಿಂತ ಹೆಚ್ಚು ಅಡ್ಡ ಪರಿಣಾಮಗಳಿವೆ..!

ಆರೋಗ್ಯ ತಜ್ಞರ ಪ್ರಕಾರ, ನೋವು ನಿವಾರಕಗಳು ನೋವಿನಿಂದ ತಕ್ಷಣದ ಪರಿಹಾರವನ್ನು ನೀಡುತ್ತವೆ. ಆದರೆ ಭವಿಷ್ಯದಲ್ಲಿ ಅವು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ.ಓವರ್ ದಿ ಕೌಂಟರ್ ಔಷಧಿಗಳಲ್ಲಿ (OTC) ಕಂಡುಬರುವ ಔಷಧಿಗಳು ಅನೇಕ ಜನರು ತಲೆನೋವು, ಹೊಟ್ಟೆ ನೋವು ಅಥವಾ ಇನ್ನಾವುದೇ ನೋವು ಕಾಣಿಸಿಕೊಂಡಾಗ ತಕ್ಷಣವೇ ಡಿಸ್ಪ್ರಿನ್, ಕಾಂಬಿಫ್ಲಾಮ್ ಅಥವಾ ಬ್ರೂಫೆನ್ ನಂತಹ ನೋವು...

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...

ಚಂದ್ರಶೇಖರ್ ಗುರೂಜಿಯನ್ನು ಹತ್ಯೆಗೈದ ಹಂತಕರು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ  ಆರೋಪಿಗಳನ್ನು ಬಂಧಿಸಲಾಗಿದೆ. ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು,...
- Advertisement -spot_img

Latest News

ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್‌ : ಮಾಜಿ ಡಾನ್‌ ಮಗನ ಕೊಲೆ ಸಂಚಿಗೆ ಇದೆ ಕಾರಣ..?

ಬೆಂಗಳೂರು : ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು...
- Advertisement -spot_img