Sunday, February 8, 2026

killers will be arrested with in 24 hours

24 ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹಂತಕರ ಬಂಧನ; ಸಿಎಂ ಯಡಿಯೂರಪ್ಪ ಭರವಸೆ

www.karnatakatv.net: ರಾಜ್ಯ- ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆಯ ಬಗ್ಗೆ ಈಗಾಗಲೇ ಕಮೀಷನರ್ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ತೇವೆ. ಇನ್ನು,24 ಗಂಟೆಯೊಳಗೆ ಹಂತಕರನ್ನ ಬಂಧಿಸುವ ಕೆಲಸ ಮಾಡ್ತೇವೆ ಎಂದ್ರು. https://www.youtube.com/watch?v=mGPSW0QwMb8 https://www.youtube.com/watch?v=8zBvImnI1do
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img