Saturday, July 11, 2026

killers will be arrested with in 24 hours

24 ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹಂತಕರ ಬಂಧನ; ಸಿಎಂ ಯಡಿಯೂರಪ್ಪ ಭರವಸೆ

www.karnatakatv.net: ರಾಜ್ಯ- ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆಯ ಬಗ್ಗೆ ಈಗಾಗಲೇ ಕಮೀಷನರ್ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ತೇವೆ. ಇನ್ನು,24 ಗಂಟೆಯೊಳಗೆ ಹಂತಕರನ್ನ ಬಂಧಿಸುವ ಕೆಲಸ ಮಾಡ್ತೇವೆ ಎಂದ್ರು. https://www.youtube.com/watch?v=mGPSW0QwMb8 https://www.youtube.com/watch?v=8zBvImnI1do
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img