www.karnatakatv.net: ರಾಜ್ಯ- ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆಯ ಬಗ್ಗೆ ಈಗಾಗಲೇ ಕಮೀಷನರ್ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ತೇವೆ. ಇನ್ನು,24 ಗಂಟೆಯೊಳಗೆ ಹಂತಕರನ್ನ ಬಂಧಿಸುವ ಕೆಲಸ ಮಾಡ್ತೇವೆ ಎಂದ್ರು.
https://www.youtube.com/watch?v=mGPSW0QwMb8
https://www.youtube.com/watch?v=8zBvImnI1do
ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ...