Sunday, March 22, 2026

kims hospital

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್‌ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...

KIMS Hospital: ಆಸ್ಪತ್ರೆಯಲ್ಲಿ ಮಕ್ಕಳನ್ನು ಅದಲು ಬದಲು ಮಾಡಿದ ಸಿಬ್ಬಂದಿಗಳು..!

ಹುಬ್ಬಳ್ಳಿ: ವೈದ್ಯೋ ನಾರಾಯಣೋ ಹರಿ ಅನ್ನುವ ಗಾದೆಯಿಂದ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ವಿಲನ್ ಗಳಾಗಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಆಗಾಗ ಬೇಕಂತಲೋ ಅಥವಾ ಗೊತ್ತಿಲ್ಲದೆಯೋ  ಯಡವಟ್ಟುಗಳನ್ನು ಮಾಡುತ್ತಿರುತ್ತಾರೆ. ಇಂದು ಸಹ ಆಸ್ಪತ್ರೆಯ ಸಿಬ್ಬಂದಿಗಳ ಒಂದು ಕಳ್ಳಾಟ ಬಯಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಗದಗ...

ಅವ್ಯವಸ್ಥೆ ಸರಿದೂಗಿಸಲು ಕಿಮ್ಸ್ ಹೊಸ ಪ್ಲ್ಯಾನ್

www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು.‌ ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
- Advertisement -spot_img

Latest News

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...
- Advertisement -spot_img