Friday, November 7, 2025

kims

ಧಾರವಾಡದಲ್ಲಿ ಮಾಜಿ ಸೈನಿಕನ ಮೇಲೆ ಹಲ್ಲೆ – ASI, ಕಾನ್ಸ್‌ಟೇಬಲ್ ಅಮಾನತು!

ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್‌ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಘಟನೆ ಕಳೆದ...

ಕಿಮ್ಸ್ ನಲ್ಲಿ ಸಿಟಿ ಸ್ಕ್ಯಾನ್ ಬಂದ್: ದುರಸ್ತಿ ಕಾರ್ಯ ಕೈಗೊಳ್ಳದ ಆಡಳಿತ ಮಂಡಳಿ..!

Hubli News: ಹುಬ್ಬಳ್ಳಿ: ಬಡವರ ಸಂಜೀವಿನಿಯಲ್ಲಿಯೇ ಬಡವರಿಗೆ ಸರಿಯಾಗಿ ಸಿಗುತ್ತಿಲ್ಲ ಚಿಕಿತ್ಸೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಬಂದ್ ಆಗಿದ್ದರೂ ಇದುವರೆಗೂ ದುರಸ್ತಿ ಕಾರ್ಯ ನಡೆದಿಲ್ಲ. ಕಿಮ್ಸ್ ಸೇವೆ ನಂಬಿಕೊಂಡಿದ್ದವರಿಗೆ ಈಗ ನಿರಾಸೆಯಾದಂತಾಗಿದೆ. https://youtu.be/Nze-SbTUeEE ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇವೆ. ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡೂ ತಿಂಗಳಿಂದ ಸಿಟಿ ಸ್ಕ್ಯಾನ್ ಕ್ಲೋಸ್...

ಮಾದಕ ವಸ್ತು ಬಳಕೆದಾರರ ವೈದ್ಯಕೀಯ ತಪಾಸಣೆ – ಕಿಮ್ಸ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ..!

Hubli News: ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. https://youtu.be/MKmiDC3t8kY ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ...

ಕಿಮ್ಸ್ ಗೆ ಹೆಚ್ಚುವರಿ 68 ಪಿಜಿ ಸೀಟುಗಳು

News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ. https://youtu.be/pd8NR0I315I https://youtu.be/L0MMFpKZAO0 https://youtu.be/R0tHQT9l3d0

‘ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...
- Advertisement -spot_img

Latest News

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...
- Advertisement -spot_img