Thursday, November 27, 2025

King Kubera

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...
- Advertisement -spot_img

Latest News

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ...
- Advertisement -spot_img