Sunday, October 26, 2025

king trishanku

ತ್ರಿಶಂಕು ಅಂದ್ರೆ ಯಾರು..? ತ್ರಿಶಂಕು ಸ್ವರ್ಗ ಸಿದ್ಧ ಮಾಡಿದ್ಯಾರು..? ಯಾಕೆ ಮಾಡಿದ್ರು..?- ಭಾಗ 2

ಹಿಂದಿನ ಭಾಗದಲ್ಲಿ ನಾವು ವಸಿಷ್ಟರು ಮತ್ತು ಅವರ ಪುತ್ರರು ಯಜ್ಞ ಮಾಡಲು ಒಪ್ಪದ ಕಾರಣ, ತ್ರಿಶಂಕು ಅವರಿಗೆ ಬೈದು, ಶಾಪ ಗಿಟ್ಟಿಸಿಕೊಂಡು, ಚಾಂಡಾಳನಾಗಿ. ನಂತರ ವಿಶ್ವಾಮಿತ್ರರ ಬಳಿ ಹೋಗಿ, ಯಜ್ಞ ಮಾಡಲು ವಿನಂತಿಸಿಕೊಂಡ ಬಗ್ಗೆ ಕೇಳಿದ್ದೆವು. ಇದೀಗ ಯಜ್ಞ ಮಾಡಲು ಒಪ್ಪಿದ ವಿಶ್ವಾಮಿತ್ರರು, ಯಜ್ಞವನ್ನ ಪೂರ್ಣಗೊಳಿಸಿದರೇ..? ತ್ರಿಶಂಕುವಿಗೆ ಸಶರೀರವಾಗಿ ಸ್ವರ್ಗ ಸಿಕ್ಕಿತೇ ಅನ್ನೋ ಬಗ್ಗೆ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img