Thursday, April 24, 2025

king vikramadithya

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 3

Spiritual: ಈ ಕಥೆಗೆ ಸಂಬಂಧಿಸಿದಂತೆ ಕಳೆದ ಎರಡು ಭಾಗಗಳಲ್ಲಿ ವಿಕ್ರಮಾದಿತ್ಯ ಎಂಥ ಕಷ್ಟ ಅನುಭವಿಸಿದ ಎಂದು ನಾವು ನಿಮಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಶನಿಯ ಸಾಡೇಸಾಥಿ ಪರಿಣಾಮ ಕೆಟ್ಟದಾಗಿ ಇರಬಾರದು ಅಂದ್ರೆ ಏನು ಮಾಡಬೇಕು ಎನ್ನುವ ಬಗ್ಗೆ ಹೇಳಲಿದ್ದೇವೆ. ಶನಿದೇವ, ವಿಕ್ರಮಾದಿತ್ಯನ ಕನಸಿನಲ್ಲಿ ಬಂದು ವಿವರಿಸಿದಾಗ, ವಿಕ್ರಮಾದಿತ್ಯ ಹೀಗೆ ಹೇಳುತ್ತಾನೆ. ಹೇ ಶನಿದೇವ...

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕಥೆಯ ಅರ್ಧಭಾಗವನ್ನು ಮೊದಲೇ ಹೇಳಿದ್ದೇವೆ. ಈಗ ವಿಕ್ರಮಾದಿತ್ಯನಿಗೆ ಕಾಟ ಕೊಡಲು ಶನಿ ಏನೇನು ಮಾಡುತ್ತಾನೆಂದು ತಿಳಿದುಕೊಳ್ಳೋಣ ಬನ್ನಿ.. ರಾಜಾ ವಿಕ್ರಮಾದಿತ್ಯನಿಗೆ ಸಾಡೇಸಾಥಿ ಶನಿ ಶುರುವಾದಾಗ, ಶನಿದೇವ ಕುದುರೆ ವ್ಯಾಪಾರಿಯ ವೇಷ ಧರಿಸಿ, ಹಲವಾರು ಕುದುರೆ ಹಿಡಿದು, ವಿಕ್ರಮಾದಿತ್ಯನ ಹತ್ತಿರ ಬರುತ್ತಾನೆ.  ವಿಕ್ರಮಾದಿತ್ಯ ಕುದುರೆ ಖರೀದಿ ಮಾಡಲು, ಕುದುರೆ ಸವಾರಿ...
- Advertisement -spot_img

Latest News

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ...
- Advertisement -spot_img