Tuesday, May 5, 2026

king vikramadithya

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 3

Spiritual: ಈ ಕಥೆಗೆ ಸಂಬಂಧಿಸಿದಂತೆ ಕಳೆದ ಎರಡು ಭಾಗಗಳಲ್ಲಿ ವಿಕ್ರಮಾದಿತ್ಯ ಎಂಥ ಕಷ್ಟ ಅನುಭವಿಸಿದ ಎಂದು ನಾವು ನಿಮಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಶನಿಯ ಸಾಡೇಸಾಥಿ ಪರಿಣಾಮ ಕೆಟ್ಟದಾಗಿ ಇರಬಾರದು ಅಂದ್ರೆ ಏನು ಮಾಡಬೇಕು ಎನ್ನುವ ಬಗ್ಗೆ ಹೇಳಲಿದ್ದೇವೆ. ಶನಿದೇವ, ವಿಕ್ರಮಾದಿತ್ಯನ ಕನಸಿನಲ್ಲಿ ಬಂದು ವಿವರಿಸಿದಾಗ, ವಿಕ್ರಮಾದಿತ್ಯ ಹೀಗೆ ಹೇಳುತ್ತಾನೆ. ಹೇ ಶನಿದೇವ...

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕಥೆಯ ಅರ್ಧಭಾಗವನ್ನು ಮೊದಲೇ ಹೇಳಿದ್ದೇವೆ. ಈಗ ವಿಕ್ರಮಾದಿತ್ಯನಿಗೆ ಕಾಟ ಕೊಡಲು ಶನಿ ಏನೇನು ಮಾಡುತ್ತಾನೆಂದು ತಿಳಿದುಕೊಳ್ಳೋಣ ಬನ್ನಿ.. ರಾಜಾ ವಿಕ್ರಮಾದಿತ್ಯನಿಗೆ ಸಾಡೇಸಾಥಿ ಶನಿ ಶುರುವಾದಾಗ, ಶನಿದೇವ ಕುದುರೆ ವ್ಯಾಪಾರಿಯ ವೇಷ ಧರಿಸಿ, ಹಲವಾರು ಕುದುರೆ ಹಿಡಿದು, ವಿಕ್ರಮಾದಿತ್ಯನ ಹತ್ತಿರ ಬರುತ್ತಾನೆ.  ವಿಕ್ರಮಾದಿತ್ಯ ಕುದುರೆ ಖರೀದಿ ಮಾಡಲು, ಕುದುರೆ ಸವಾರಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img