Friday, July 4, 2025

Kiran

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...

ಮಜಾ ಟಾಕೀಸ್ ರಾಣಿ ಮನೆಗೆ ಹೊಸ ಅತಿಥಿ ಆಗಮನ.!

ಮಜಾಟಾಕೀಸ್​ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡೋ ಮೂಲಕ ಮನೆಗೆ ಹೊಸ ಅತಿಥಿಯನ್ನ ಬರ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. https://www.instagram.com/p/B2Mrt-yDyLg/?utm_source=ig_web_copy_link ನಾವು ಈಗ ಮೂವರಾಗಿದ್ದೇವೆ. ನಮ್ಮ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img