Tuesday, September 16, 2025

kiran mazumdar shaw

ಲಸಿಕೆ ದರದಲ್ಲಿ ನಮಗೆ ಮೋಸ ಹೋದ ಅನುಭವ ಅಗುತ್ತಿದೆ

ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://www.youtube.com/watch?v=EfRbiOgFO54 ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ...
- Advertisement -spot_img

Latest News

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು...
- Advertisement -spot_img