Sunday, July 6, 2025

kiran mazumdar shaw

ಲಸಿಕೆ ದರದಲ್ಲಿ ನಮಗೆ ಮೋಸ ಹೋದ ಅನುಭವ ಅಗುತ್ತಿದೆ

ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://www.youtube.com/watch?v=EfRbiOgFO54 ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img