National Political News: ದೇಶದಲ್ಲಿ ಬಹು ಚರ್ಚಿತವಾಗಿದ್ದ ಹಾಗೂ ಪರ- ವಿರೋಧದ ಅಲೆಯನ್ನು ಎಬ್ಬಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ಇಂದು ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜೂ ಅವರು ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸುವುದರ ಜೊತೆಗೆ ಅದರ ವಿಸ್ತ್ರತ ವಿವರಣೆಯನ್ನು ಸದನದ ಮುಂದಿಟ್ಟರು.
https://youtu.be/OYh8MNfFtIY
ಜನರ ದಾರಿ...