Friday, August 14, 2026

Kirataka 2

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...

ನಿರ್ಮಾಪಕರಿಗೆ ಯಶ್ ಬಡ್ಡಿಸಮೇತ ಹಣ ವಾಪಸ್ ಮಾಡಿದ್ದ್ಯಾಕೆ…?

www.karnatakatv.net :ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್, ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ಆಕ್ಟಿಂಗ್ ಜೊತೆ ಅಷ್ಟೇ ಡೆಡಿಕೇಟಿಂಗ್ ಆಗಿ ಕೆಲಸ ಮಾಡೋ ಯಶ್ ಹಿಂದೆ ಯಶಸ್ಸು ಅನ್ನೋದು ನೆರಳಿನಂತೆ ಫಾಲೋ ಮಾಡ್ತಿದೆ. ಈ ಮಧ್ಯೆ ಕೆಜಿಎಫ್ 2 ರಿಲೀಸ್ ಆಗೋದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img