Friday, March 14, 2025

kirataka pradeep

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img