Saturday, August 15, 2026

Kirik Keerthi

ಕಿರಿಕ್ ಕೀರ್ತಿಯ ಕಿರಿಕ್..!   

ಬೆಂಗಳೂರು: ಸದಾಶಿವನಗರದ  ಪಬ್ ನಲ್ಲಿ  ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ  ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ  ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...

‘ಸಿಲಿಂಡರ್ ಸತೀಶ’ನಾದ ಕಿರಿಕ್ ಕೀರ್ತಿ

ಬೆಂಗಳೂರು:ಬಿಗ್ ಬಾಸ್ ಸೀಸನ್-4 ರಲ್ಲಿ ಸ್ಪರ್ಧಿಸಿ ಕನ್ನಡಿಗರ ಮನಗೆದ್ದಿದ್ದ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ’ನಾಗಿ ತೆರೆ ಮೇಲೆ ಸಿನಿರಸಿಕರನ್ನು ರಂಜಿಸಲು ಬರ್ತಿದ್ದಾರೆ. ಈಗಾಗಲೇ ದೇವ್ರಂಥಾ ಮನುಷ್ಯ, ಎರಡನೇ ಸಲ ಸಿನಿಮಾದಲ್ಲಿ ನಟಿಸಿರೋ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ, ಕೇರ್ ಆಫ್ ಶಾಲೂ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಖತ್ ಎಂಟರ್ಟೈನಿಂಗ್ ಆಗಿದೆ....
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img