Monday, March 16, 2026

Kirik Keerti

Sandalwood: ವೋಟ್ ಮಾಡೋದು ಮರೀಬೇಡಿ… ನಮ್ ಹುಡುಗ ಗೆಲ್ಲಬೇಕು: ಗಿಲ್ಲಿ ಗೆಲ್ಲಲಿ ಎಂದ ಕಿರಿಕ್ ಕೀರ್ತಿ

Sandalwood: ಈ ಸಲದ ಕನ್ನಡ ಬಿಗ್‌ಬಾಸ್ ಸೀಸನ್ 12 ಸದ್ದು ಮಾಡ್ತಿರೋದೇ ಗಿಲ್ಲಿಯಿಂದ. ಯಾರಿಗೆ ಕೇಳಿದ್ರೂ ಗಿಲ್ಲಿ ಗೆಲ್ತಾನೆ. ಗಿಲ್ಲಿ ಗೆಲ್ಬೇಕು. ಗಿಲ್ಲಿ ಗೆಲ್ಲಬಹುದು ಅನ್ನೋ ಮಾತೇ ಕೇಳಿ ಬರುತ್ತಿದೆ. ಆ ರೇಂಜಿಗೆ ಗಿಲ್ಲಿ ಸೌಂಡ್ ಮಾಡ್ತಿದ್ದಾನೆ. ಹಲವು ಸೆಲೆಬ್ರಿಟಿಗಳು ಕೂಡ ಗಿಲ್ಲಿಯೇ ಗೆಲ್ಲಬೇಕು ಅಂತಾ ಹೇಳ್ತಿದ್ದಾರೆ. ಇದೀಗ ಕಿರಿಕ್ ಕೀರ್ತಿ ಕೂಡ ಗಿಲ್ಲಿ ಗೆಲ್ಲಲಿ...

Bigg Boss News: ಧನರಾಜ್ ಎಲಿಮಿನೇಟ್ ಆದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕಿರಿಕ್ ಕೀರ್ತಿ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್‌11ರಲ್ಲಿ ಈ ವಾರ ಇಬ್ಬರು ಎಲಿಮಿನೇಟ್ ಆಗಿದ್ದು, ಗೌತಮಿ ಜಾಧವ್‌ ಮತ್ತು ಧನರಾಜ್ ಮನೆಯಿಂದ ಹೊರನಡೆದಿದ್ದಾರೆ. ಹಲವರು ಧನರಾಜ್‌ ಮನೆಯಲ್ಲಿ ಇರಬೇಕಿತ್ತು, ಭವ್ಯನನ್ನು ಸುಮ್ಮನೆ ಫಿನಾಲೆ ವೀಕ್‌ಗೆ ಕಳುಹಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಧನರಾಜ್ ಉತ್ತಮ ಪರ್ಫಾಮೆನ್ಸ್ ನೀಡಿದ್ದು, ಭವ್ಯ ಬರೀ ಮೋಸದಾಟವಾಡಿದ್ದಾಳೆಂದು ಆರೋಪಿಸಿದ್ದಾರೆ. ಈ ಮಧ್ಯೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img