Saturday, August 22, 2026

Kirik Keerti

Sandalwood: ವೋಟ್ ಮಾಡೋದು ಮರೀಬೇಡಿ… ನಮ್ ಹುಡುಗ ಗೆಲ್ಲಬೇಕು: ಗಿಲ್ಲಿ ಗೆಲ್ಲಲಿ ಎಂದ ಕಿರಿಕ್ ಕೀರ್ತಿ

Sandalwood: ಈ ಸಲದ ಕನ್ನಡ ಬಿಗ್‌ಬಾಸ್ ಸೀಸನ್ 12 ಸದ್ದು ಮಾಡ್ತಿರೋದೇ ಗಿಲ್ಲಿಯಿಂದ. ಯಾರಿಗೆ ಕೇಳಿದ್ರೂ ಗಿಲ್ಲಿ ಗೆಲ್ತಾನೆ. ಗಿಲ್ಲಿ ಗೆಲ್ಬೇಕು. ಗಿಲ್ಲಿ ಗೆಲ್ಲಬಹುದು ಅನ್ನೋ ಮಾತೇ ಕೇಳಿ ಬರುತ್ತಿದೆ. ಆ ರೇಂಜಿಗೆ ಗಿಲ್ಲಿ ಸೌಂಡ್ ಮಾಡ್ತಿದ್ದಾನೆ. ಹಲವು ಸೆಲೆಬ್ರಿಟಿಗಳು ಕೂಡ ಗಿಲ್ಲಿಯೇ ಗೆಲ್ಲಬೇಕು ಅಂತಾ ಹೇಳ್ತಿದ್ದಾರೆ. ಇದೀಗ ಕಿರಿಕ್ ಕೀರ್ತಿ ಕೂಡ ಗಿಲ್ಲಿ ಗೆಲ್ಲಲಿ...

Bigg Boss News: ಧನರಾಜ್ ಎಲಿಮಿನೇಟ್ ಆದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕಿರಿಕ್ ಕೀರ್ತಿ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್‌11ರಲ್ಲಿ ಈ ವಾರ ಇಬ್ಬರು ಎಲಿಮಿನೇಟ್ ಆಗಿದ್ದು, ಗೌತಮಿ ಜಾಧವ್‌ ಮತ್ತು ಧನರಾಜ್ ಮನೆಯಿಂದ ಹೊರನಡೆದಿದ್ದಾರೆ. ಹಲವರು ಧನರಾಜ್‌ ಮನೆಯಲ್ಲಿ ಇರಬೇಕಿತ್ತು, ಭವ್ಯನನ್ನು ಸುಮ್ಮನೆ ಫಿನಾಲೆ ವೀಕ್‌ಗೆ ಕಳುಹಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಧನರಾಜ್ ಉತ್ತಮ ಪರ್ಫಾಮೆನ್ಸ್ ನೀಡಿದ್ದು, ಭವ್ಯ ಬರೀ ಮೋಸದಾಟವಾಡಿದ್ದಾಳೆಂದು ಆರೋಪಿಸಿದ್ದಾರೆ. ಈ ಮಧ್ಯೆ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img