Thursday, August 21, 2025

Kishor

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...

‘ಕೊನೆಯ 20 ನಿಮಿಷ ರಿಷಬ್ ಮೈಮೇಲೆ ದೈವ ಬಂದಿತ್ತು…’

https://youtu.be/FeEmR7lKXqI ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್‌ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img