ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...