ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...