Tuesday, March 17, 2026

kitchen waste biogas

ಕೇವಲ ₹10,500 ವೆಚ್ಚದಲ್ಲಿ 30 ವರ್ಷ ಅಡುಗೆ ಅನಿಲ ಫ್ರೀ!

ರಾಜ್ಯಾದ್ಯಂತ LPG ಸಿಲಿಂಡರ್ ಕೊರತೆ ಜನರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರಿನ ಪೊಲೀಸ್ ಕಾನ್‌ಸ್ಟೇಬಲ್ ವಿನೋದ್ ಅವರು ಅಳವಡಿಸಿಕೊಂಡಿರುವ ಬಯೋಗ್ಯಾಸ್ ವ್ಯವಸ್ಥೆ ಇದೀಗ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಜನರು ಕಿಲೋಮೀಟರ್‌ಗಳಷ್ಟು...
- Advertisement -spot_img

Latest News

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ...
- Advertisement -spot_img