Saturday, November 8, 2025

Kittur Fort

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ, ಸಿಎಂಗೆ ಕೇಂದ್ರ ಸಚಿವರ ಪತ್ರ!

ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img