ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
38 ವರ್ಷದ ತಂದೆ ರಮೇಶ್ , 8...
ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...
Karnataka Tv Megha Survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...