ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...